PLEASE LOGIN TO KANNADANET.COM FOR REGULAR NEWS-UPDATES

ನಿಮ್ಮ ಬದುಕಿನಲ್ಲಿ ಬೇವು ಕಡಿಮೆ ಹಾಗು ಬೆಲ್ಲ ಜಾಸ್ತಿ ಸಿಗಲಿ ಅಂತ ದೇವರಲ್ಲಿ ಬೇಡ್ಕೋತೀನಿ "ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ" ಎಂಬ ಸಾಲುಗಳಂತೆ ಹಿಂದೂಗಳ ಹೊಸ ವರ್ಷ ಚಾಂದ್ರಮಾನ ಯುಗಾದಿ ಮರಳಿ ಬಂದಿದೆ. ಬೇವು ಬೆಲ್ಲ ವಿನಿಮಯದ ಮೂಲಕ ಸಿಹಿ-ಕಹಿಯನ್ನು ಹಂಚಿಕೊಳ್ಳುವ ಮೂಲಕ ಹೊಸವರ್ಷವನ್ನು ಸ್ವಾಗತಿಸುತ್ತಿದ್ದಾರೆ.

Advertisement

0 comments:

Post a Comment

 
Top